http://www.iisc.ernet.in/
ಸೌರ ಶಕ್ತಿ – ಕರ್ನಾಟಕ ರಾಜ್ಯಕ್ಕೆ ಸುಸ್ಥಿರ ಇಂಧನ
http://wgbis.ces.iisc.ernet.in/energy/
1ಇಂಧನ ಮತ್ತು ಜೌಗುಭೂಮಿ ಸಂಶೋಧನಾ ವಿಭಾಗ (EWRG), ಪರಿಸರ ವಿಜ್ಞಾನ ಕೇಂದ್ರ [CES],
2ಸುಸ್ಥಿರ ತಂತ್ರಜ್ಞಾನ ಕೇಂದ್ರ (astra), 3ಮೂಲಭೂತ ಸೌಕರ್ಯ, ಸುಸ್ಥಿರ ಸಾರಿಗೆ ಮತ್ತು ನಗರ ಯೋಜನಾ ಕೇಂದ್ರ [CiSTUP],
ಭಾರತೀಯ ವಿಜ್ಞಾನ ಮಂದಿರ, ಬೆಂಗಳೂರು, ಕರ್ನಾಟಕ, 560 012, ಭಾರತ.
*ಮಿಂಚಂಚೆ: cestvr@ces.iisc.ernet.in

ಉಪ ಸಂಹಾರ

ಎಸ್‍ಪಿವಿ ಮತ್ತು ಉಷ್ಣ ವಿದ್ಯುತ್ ಪರಿವರ್ತನೆ ಮೂಲಕ ವಿಕೇಂದ್ರೀಕೃತ ವಿದ್ಯುತ್ ಉತ್ಪಾದನೆಗಾಗಿ ಸೌರ ಶಕ್ತಿಯು ಅತ್ಯಂತ ವಿಪುಲವಾಗಿ ದೊರೆಯುವ ನವೀಕರಿಸಬಹುದಾದ ಇಂಧನದ ಆಕರವಾಗಿದೆ. ಸೌರ ವಿದ್ಯುತ್ ವ್ಯವಸ್ಥೆಯ ಸಾಮರ್ಥ್ಯ ಮತ್ತು ವಿನ್ಯಾಸವನ್ನು ಲೆಕ್ಕಾಚಾರ ಹಾಕಲು ಭೌಗೋಳಿಕ ಮಾಹಿತಿ ವ್ಯವಸ್ಥೆ (ಜಿಐಎಸ್) ಬಳಸಿಕೊಂಡು ಬಿಸಿಲೂಡಿಕೆ ದತ್ತಾಂಶವನ್ನು ಸ್ಥಳವಿಸ್ತಾರವಾಗಿ ವಿಶ್ಲೇಷಿಸಲಾಗಿದೆ. ಪ್ರಾಯೋಗಿಕ ಅಳತೆಯೊಂದಿಗಿನ ಹೋಲಿಕೆಯು ಉತ್ತಮ ನಿಖರತೆಯನ್ನು ಸೂಚಿಸುತ್ತದೆ. ಸೌರ ಸಾಮಥ್ರ್ಯ ವಿಶ್ಲೇಷಣೆಯನ್ನು ಬಿಸಿಲೂಡಿಕೆ, ಮೇಲ್ಛಾವಣಿ ವಿಸ್ತೀರ್ಣದ ಲಭ್ಯತೆ ಆಧರಿಸಿ ಮಾಡಲಾಗಿದ್ದು, ಲಭ್ಯವಿರುವ ಮೇಲ್ಛಾವಣಿ ವಿಸ್ತೀರ್ಣದ ಶೇ. 5 ರಿಂದ 7 ರಷ್ಟರಲ್ಲಿ, ವಿಕೇಂದ್ರೀಕೃತ ವಿಧಾನದಲ್ಲಿ ಗೃಹಬಳಕೆಯ ವಿದ್ಯುತ್ ಬೇಡಿಕೆಯನ್ನು ಸಮರ್ಥವಾಗಿ ಪೂರೈಸಲು ಸಾಧ್ಯವೆಂಬುದನ್ನು ಸಾಬೀತುಪಡಿಸುತ್ತದೆ. ರಾಜ್ಯದ ಬರಡು/ಅನುಪಯುಕ್ತ ಭೂಮಿಗಳ ಒಂದಂಶ (ಶೇ. 1 ರಿಂದ 3) ಭಾಗವನ್ನು ಸಣ್ಣ-ಗ್ರಿಡ್ ವಿನ್ಯಾಸದೊಂದಿಗೆ ಎಸ್‍ಪಿವಿ ವ್ಯವಸ್ಥೆ ಬಳಸಿಕೊಂಡು ನೀರಾವರಿ ಪಂಪ್‍ಸೆಟ್ಟುಗಳ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಬಳಸಿಕೊಳ್ಳಬಹುದು. ನವೀಕರಿಸಬಹುದಾದ ಇಂಧನ ಮೂಲಗಳಿಂದ ವಿದ್ಯುತ್ ಉತ್ಪಾದಿಸಲು ಪ್ರೋತ್ಸಾಹ ನೀಡುವುದರಿಂದ ಭವಿಷ್ಯದಲ್ಲಿ ದೊಡ್ಡ ಸಂಖ್ಯೆಯ ಅಳವಡಿಕೆಗಳು ಉತ್ತೇಜನಗೊಂಡು ವಿಕೇಂದ್ರೀಕೃತ ಉತ್ಪಾದನೆಯೆಡೆಗೆ ಕೊಂಡೊಯ್ಯಲಿದ್ದು ಸಾಂಪ್ರದಾಯಿಕ ವಿದ್ಯುತ್ ಘಟಕಗಳ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುತ್ತದೆ. ವಿಕೇಂದ್ರೀಕೃತ ಸೌರವಿದ್ಯುತ್ ಘಟಕಗಳನ್ನು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸ್ಥಾಪಿಸುವುದರಿಂದ ಸ್ಥಳೀಯ ಕೈಗಾರೀಕರಣವನ್ನು ಉತ್ತೇಜಿಸಲಿದ್ದು, ಹೆಚ್ಚಿನ ಪ್ರಮಾಣದಲ್ಲಿರುವ ಯುವಜನತೆಗೆ ಉದ್ಯೋಗ ಸೃಷ್ಟಿಸುವುದಲ್ಲದೆ ಆ ಪ್ರದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗುತ್ತದೆ. ಇಂತಹ ವಿವೇಕಯುತ ಯೋಜನೆಯು ಮಹಾತ್ಮ ಗಾಂಧೀಜಿಯವರ ‘ಗ್ರಾಮ ಸ್ವರಾಜ್ಯ’ ಪರಿಕಲ್ಪನೆಯನ್ನು ನನಸು ಮಾಡುವುದಲ್ಲದೆ, ದೇಶದಲ್ಲಿ ವಿಪುಲವಾಗಿ ಲಭ್ಯವಿರುವ ಯುವಶಕ್ತಿ ಮತ್ತು ಸೌರಶಕ್ತಿಯನ್ನು ಬಳಸಿಕೊಂಡು ಪ್ರದೇಶವನ್ನು ಅಭಿವೃದ್ಧಿ ಪಥಕ್ಕೆ ಕೊಂಡೊಯ್ಯುತ್ತದೆ.

BACK  «  TOP  »  NEXT
ಉಲ್ಲೇಖ : ರಾಮಚಂದ್ರ ಟಿ.ವಿ. ಮತ್ತು ಗಣೇಶ ಹೆಗಡ, ೨೦೧೪. ಸೌರ ಶಕ್ತಿ – ಕರ್ನಾಟಕ ರಾಜ್ಯಕ್ಕೆ ಸುಸ್ಥಿರ ಇಂಧನ., ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ "ವಿಜ್ಞಾನ ಲೋಕ", ಸಂಪುಟ : ೭, ಸಂಚಿಕೆ : ೬, ಮಾರ್ಚ್ ೨೦೧೪.
* Corresponding Author :
Dr. T.V. Ramachandra
Energy & Wetlands Research Group, Centre for Ecological Sciences, Indian Institute of Science, Bangalore – 560 012, India.
Tel : +91-80-2293 3099/2293 3503 [extn - 107],      Fax : 91-80-23601428 / 23600085 / 23600683 [CES-TVR]
E-mail : cestvr@ces.iisc.ernet.in, energy@ces.iisc.ernet.in,     Web : http://wgbis.ces.iisc.ernet.in/energy, http://ces.iisc.ernet.in/grass
ಮಿಂಚಂಚೆ    |    ಸಹ್ಯಾದ್ರಿ    |    ಎನ್ವಿಸ್    |    ಗ್ರಾಸ್    |    ಎನರ್ಜಿ    |      ಸಿ ಇ ಎಸ್      |      ಸಿ ಎಸ್ ಟಿ      |    ಸಿಸ್ಟುಪ್    |      ಐ ಐ ಎಸ್ ಸಿ      |    ಮಿಂಚಂಚೆ
Dr. T.V. Ramachandra
Energy & Wetlands Research Group, Centre for Ecological Sciences.,
Centre for Sustainable Technologies,
Centre for infrastructure, Sustainable Transportation and Urban Planning (CiSTUP),
Indian Institute of Science, Bangalore – 560 012, INDIA.
E-mail : cestvr@ces.iisc.ernet.in
Tel: 91-080-22933099/22933503 (extn 107)
Fax: 91-080-23601428/23600085
Web: http://ces.iisc.ernet.in/energy
Ganesh Hegde
Energy and Wetlands Research Group, Centre for Ecological Sciences, Indian Institute of Science, Bangalore – 560012, India
E-mail: ganesh@ces.iisc.ernet.in
Citation: Ramachandra T.V. and Ganesh Hegde, 2014. Solar Energy – the sustainable energy option in Karnataka., Karnataka Science and Technology Academy "Vijnana Loka" Volume 7, Issue 6, March 2014.
Contact Address :
  Dr. T.V. Ramachandra
Energy & Wetlands Research Group,
Centre for Ecological Sciences, Indian Institute of Science, Bangalore – 560 012, INDIA.
Tel : +91-80-2293 3099/2293 3503 - extn 107
Fax : 91-80-23601428 / 23600085 / 23600683 [CES-TVR]
E-mail : cestvr@ces.iisc.ernet.in, energy@ces.iisc.ernet.in,    Web : http://wgbis.ces.iisc.ernet.in/energy